<p><strong>ಲಿಂಗಸುಗೂರು</strong>: ಕಲಬುರಗಿ ವಿಭಾಗದ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ಸಿದ್ಧರಾಮಾನಂದಪುರಿ ಸ್ವಾಮೀಜಿ ಅವರ ಪುಣ್ಯರಾಧನೆ ಕಾರ್ಯಕ್ರಮವನ್ನು ಜ.31 ಮತ್ತು ಫೆ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುಪ್ಪಣ್ಣ ಕೊಡ್ಲಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪುಣ್ಯರಾಧನೆ ಕಾರ್ಯಕ್ರಮವನ್ನು ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಶಾಖಾ ಮಠದಲ್ಲಿ ಜ.31ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಫೆ.1ರಂದು ನುಡಿನಮನ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರು, ಶಾಸಕರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.</p>.<p>ಕನಕ ಗುರು ಪೀಠದ ತಾಲ್ಲೂಕು ಅಧ್ಯಕ್ಷ ಸಿದ್ದಯ್ಯ ಗ್ಯಾನಪ್ಪಯ್ಯನವರ್, ಗುಂಡಪ್ಪ ಸಾಹುಕಾರ, ಪರಸಪ್ಪ ಇಂದವಾರ, ಬೀರಪ್ಪ ಪೂಜಾರಿ, ಶಶಿಧರ ಬಿಜ್ಜೂರು, ಗ್ಯಾನಪ್ಪ ಹೊಳೆಯಾಚಿ, ಚೆನ್ನಬಸವ, ಕೃಷ್ಣ ಯಲಗಲದಿನ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಕಲಬುರಗಿ ವಿಭಾಗದ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ಸಿದ್ಧರಾಮಾನಂದಪುರಿ ಸ್ವಾಮೀಜಿ ಅವರ ಪುಣ್ಯರಾಧನೆ ಕಾರ್ಯಕ್ರಮವನ್ನು ಜ.31 ಮತ್ತು ಫೆ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುಪ್ಪಣ್ಣ ಕೊಡ್ಲಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪುಣ್ಯರಾಧನೆ ಕಾರ್ಯಕ್ರಮವನ್ನು ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಶಾಖಾ ಮಠದಲ್ಲಿ ಜ.31ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಫೆ.1ರಂದು ನುಡಿನಮನ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರು, ಶಾಸಕರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.</p>.<p>ಕನಕ ಗುರು ಪೀಠದ ತಾಲ್ಲೂಕು ಅಧ್ಯಕ್ಷ ಸಿದ್ದಯ್ಯ ಗ್ಯಾನಪ್ಪಯ್ಯನವರ್, ಗುಂಡಪ್ಪ ಸಾಹುಕಾರ, ಪರಸಪ್ಪ ಇಂದವಾರ, ಬೀರಪ್ಪ ಪೂಜಾರಿ, ಶಶಿಧರ ಬಿಜ್ಜೂರು, ಗ್ಯಾನಪ್ಪ ಹೊಳೆಯಾಚಿ, ಚೆನ್ನಬಸವ, ಕೃಷ್ಣ ಯಲಗಲದಿನ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>