<p>ಸಿಂಧನೂರು: ‘ನಗರದಲ್ಲಿ ಭಿಕ್ಷಾಟನೆ ಮಿತಿ-ಮೀರಿದೆ. ಸರ್ಕಾರಗಳು ಹಲವಾರು ಯೋಜನೆಗಳ ಮುಖಾಂತರ ಮಾನವ ಅಭಿವೃದ್ಧಿಯನ್ನು ಉನ್ನತೀಕರಿಸುವ ಪ್ರಯತ್ನ ಮಾಡುತ್ತಿದ್ದರೂ ಸಾಧನೆ ಸಾಧ್ಯವಾಗಿಲ್ಲ. ಭಿಕ್ಷಾಟನೆ ಅಧಿನಿಯಮ 1975ರ ಕಾಯ್ದೆಯನ್ವಯ ಭಿಕ್ಷಾಟನೆ ನಿಷೇಧಿಸಬೇಕು’ ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಹಶೀಲ್ದಾರ್ ಅರುಣ ಎಚ್.ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ ‘ಪ್ರತಿನಿತ್ಯ ಸಿಂಧನೂರಿನ ಸಾರ್ವಜನಿಕ ಪ್ರದೇಶಗಳಲ್ಲಿ ನೂರಾರು ಮಕ್ಕಳು, ವೃದ್ಧರು, ಮಹಿಳೆಯರು ಭಿಕ್ಷಾಟನೆ ಮಾಡುತ್ತಿದ್ದು, ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಉಪದ್ರವ ಉಂಟಾಗುತ್ತಿದೆ. ಕಾರಣ ತಹಶೀಲ್ದಾರ್ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-1086362047</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ‘ನಗರದಲ್ಲಿ ಭಿಕ್ಷಾಟನೆ ಮಿತಿ-ಮೀರಿದೆ. ಸರ್ಕಾರಗಳು ಹಲವಾರು ಯೋಜನೆಗಳ ಮುಖಾಂತರ ಮಾನವ ಅಭಿವೃದ್ಧಿಯನ್ನು ಉನ್ನತೀಕರಿಸುವ ಪ್ರಯತ್ನ ಮಾಡುತ್ತಿದ್ದರೂ ಸಾಧನೆ ಸಾಧ್ಯವಾಗಿಲ್ಲ. ಭಿಕ್ಷಾಟನೆ ಅಧಿನಿಯಮ 1975ರ ಕಾಯ್ದೆಯನ್ವಯ ಭಿಕ್ಷಾಟನೆ ನಿಷೇಧಿಸಬೇಕು’ ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಹಶೀಲ್ದಾರ್ ಅರುಣ ಎಚ್.ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ ‘ಪ್ರತಿನಿತ್ಯ ಸಿಂಧನೂರಿನ ಸಾರ್ವಜನಿಕ ಪ್ರದೇಶಗಳಲ್ಲಿ ನೂರಾರು ಮಕ್ಕಳು, ವೃದ್ಧರು, ಮಹಿಳೆಯರು ಭಿಕ್ಷಾಟನೆ ಮಾಡುತ್ತಿದ್ದು, ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಉಪದ್ರವ ಉಂಟಾಗುತ್ತಿದೆ. ಕಾರಣ ತಹಶೀಲ್ದಾರ್ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-1086362047</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>