ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಸಿಂಧನೂರು: ಸಿಜೆಐಗೆ ಅಪಮಾನ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

Published : 15 ಅಕ್ಟೋಬರ್ 2025, 8:22 IST
Last Updated : 15 ಅಕ್ಟೋಬರ್ 2025, 8:22 IST
ಫಾಲೋ ಮಾಡಿ
Comments
ಸಿಂಧನೂರಿನ ಸಂವಿಧಾನ ರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲಿನ ದಾಳಿ ಖಂಡಿಸಿ ಮಂಗಳವಾರ ಮಿನಿವಿಧಾನಸೌಧ ಮುಂದೆ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ ಮಾತನಾಡಿದರು
ಸಿಂಧನೂರಿನ ಸಂವಿಧಾನ ರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲಿನ ದಾಳಿ ಖಂಡಿಸಿ ಮಂಗಳವಾರ ಮಿನಿವಿಧಾನಸೌಧ ಮುಂದೆ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಚಿಂತಕ ಶಿವಸುಂದರ ಮಾತನಾಡಿದರು
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಜೈ ಭೀಮ್ ಎಂದು ಅಧಿಕಾರ ಸ್ವೀಕರಿಸಿದ ಮೊದಲಿಗರು. ಅದನ್ನು ಸನಾತನವಾದಿಗಳು ಸಹಿಸುತ್ತಿಲ್ಲ. ಪ್ರಸ್ತುತ ಜೈ ಭೀಮ್ ಮತ್ತು ಜೈ ಶ್ರೀರಾಮ ನಡುವೆ ಕದನ ನಡೆಯುತ್ತಿದ್ದು ಹಂಚಿ ಹೋಗಿರುವ ನಾವೆಲ್ಲರೂ ಸಂಘಟಿತ ಹೋರಾಟ ನಡೆಸಬೇಕಾಗಿದೆ
ಶಿವಸುಂದರ, ಚಿಂತಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT