ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಸಿಂಧನೂರು | ಬಿರುಗಾಳಿ, ಮಳೆಗೆ ನೆಲಕಚ್ಚಿದ ಭತ್ತ: ರೈತರ ಅಳಲು 

Published : 28 ಏಪ್ರಿಲ್ 2025, 14:27 IST
Last Updated : 28 ಏಪ್ರಿಲ್ 2025, 14:27 IST
ಫಾಲೋ ಮಾಡಿ
Comments
‘ಮುಂಗಾರು ಹಂಗಾಮಿನಲ್ಲಿ ಮಳೆ ಗಾಳಿಗೆ ಭತ್ತ ಹಾನಿ ಸಂಭವಿಸಿತ್ತು. ಹಿಂಗಾರು ಹಂಗಾಮಿಗೆ ನೀರಿನ ಕೊರತೆ ಉಂಟಾಗಿತ್ತು ಈಗ ಬಂದ ಬೆಳೆಯನ್ನು ಹೇಗಾದರೂ ಮಾಡಿ ಕಟಾವು ಮುಗಿಸಿ ಮಾರುಕಟ್ಟೆಗೆ ಸಾಗಿಸಲು ತಯಾರಿ ನಡೆಸುತ್ತಿದ್ದರೆ ಧುತ್ತೆಂದು ಅಕಾಲಿಕವಾಗಿ ಬಿರುಗಾಳಿ ಮಳೆಗೆ ಭತ್ತದ ಬೆಳೆ ನೆಲಕಚ್ಚಿದೆ. ಇದರಿಂದ ಅಪಾರ ಹಾನಿ ಸಂಭವಿಸಿದೆ
ಶಂಕ್ರಪ್ಪ ಅಡ್ಡಿ ಜಂಗಮರ ಹಟ್ಟಿ ಶರಣಪ್ಪ ಜವಳಗೇರಾ ರೈತರು
- ಬೆಳೆ ಹಾನಿ ಕುರಿತು ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ
ನಜೀರ್ ಅಹ್ಮದ್, ಸಹಾಯಕ ಕೃಷಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT