<p>ಸಿಂಧನೂರು: ನಗರದ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಮರೇಗೌಡ ಮಲ್ಲಾಪುರ ಅವರಿಗೆ ಮುದಗಲ್ ಸಮೀಪದ ತಿಮ್ಮಾಪುರ ಗ್ರಾಮದ ಮಹಾಂತೇಶ್ವರ ಮಠದಲ್ಲಿ ರಾಜ್ಯಮಟ್ಟದ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.</p>.<p>ಮಹಾಂತ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು, ಶಾಸಕರು ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p>.<p>ವನಸಿರಿ ಫೌಂಡೇಷನ್ ಸ್ಥಾಪಿಸಿ ಪರಿಸರ ಪ್ರಜ್ಞೆಯನ್ನು ಜನಮಾನಸದಲ್ಲಿ ಬಿತ್ತುವುದರ ಮೂಲಕ ವೃಕ್ಷ ರಕ್ಷಕರಾಗಿ ಶ್ರಮಿಸುತ್ತಿರುವ ಸೇವೆ ಗುರುತಿಸಿ ಕಲ್ಯಾಣಾಶ್ರಮದ ಜನಮನ ಕಲ್ಯಾಣ ಜಾತ್ರೆ, ಶರಣ ಸಂಸ್ಕೃತಿ ಮೇಳ ಹಾಗೂ ವಚನ ಪಲ್ಲಕ್ಕಿ ಮಹೋತ್ಸವದಲ್ಲಿ ಅಮರೇಗೌಡ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ನಗರದ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಮರೇಗೌಡ ಮಲ್ಲಾಪುರ ಅವರಿಗೆ ಮುದಗಲ್ ಸಮೀಪದ ತಿಮ್ಮಾಪುರ ಗ್ರಾಮದ ಮಹಾಂತೇಶ್ವರ ಮಠದಲ್ಲಿ ರಾಜ್ಯಮಟ್ಟದ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.</p>.<p>ಮಹಾಂತ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು, ಶಾಸಕರು ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.</p>.<p>ವನಸಿರಿ ಫೌಂಡೇಷನ್ ಸ್ಥಾಪಿಸಿ ಪರಿಸರ ಪ್ರಜ್ಞೆಯನ್ನು ಜನಮಾನಸದಲ್ಲಿ ಬಿತ್ತುವುದರ ಮೂಲಕ ವೃಕ್ಷ ರಕ್ಷಕರಾಗಿ ಶ್ರಮಿಸುತ್ತಿರುವ ಸೇವೆ ಗುರುತಿಸಿ ಕಲ್ಯಾಣಾಶ್ರಮದ ಜನಮನ ಕಲ್ಯಾಣ ಜಾತ್ರೆ, ಶರಣ ಸಂಸ್ಕೃತಿ ಮೇಳ ಹಾಗೂ ವಚನ ಪಲ್ಲಕ್ಕಿ ಮಹೋತ್ಸವದಲ್ಲಿ ಅಮರೇಗೌಡ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>