<p><strong>ಸಿರುಗುಪ್ಪ</strong>: ‘ಕಾರ್ಮಿಕರ ಹೋರಾಟ ಕೇವಲ ಬೇಡಿಕೆಗಳ ಈಡೇರಿಕೆಗೆ ನಡೆಸುವ ಹೋರಾಟಕ್ಕೆ ಸಿಮೀತವಾಗದೆ ಶೋಷಣಾ ವ್ಯವಸ್ಥೆ ತೊಲಗಿಸುವ ಸಾಂವಿಧಾನಿಕ ಚಳವಳಿಯಾಗಿರಬೇಕು’ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಹೇಳಿದರು.</p>.<p>ನಗರದ ಎಪಿಎಂಸಿ ಶ್ರಮಿಕರ ಭವನದಲ್ಲಿ ಶನಿವಾರ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಿಐಟಿಯು ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ, ಎಚ್.ತಿಪ್ಪಯ್ಯ, ಜಿಲ್ಲಾ ಅಧ್ಯಕ್ಷ ಜೆ.ಸತ್ಯಬಾಬು, ಜಿಲ್ಲಾ ಉಪಾಧ್ಯಕ್ಷೆ ಮಲ್ಲಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಉಮಾದೇವಿ, ಮುಖಂಡರಾದ ಓಬಳೇಶ್ವಪ್ಪ, ಈರಣ್ಣ, ಸುರೇಶ, ಹುಲಪ್ಪ, ಲಕ್ಷ್ಮಣ, ನಾಗರಾಜ್ ಗೌಡ, ಮಲ್ಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-25-1984640263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ‘ಕಾರ್ಮಿಕರ ಹೋರಾಟ ಕೇವಲ ಬೇಡಿಕೆಗಳ ಈಡೇರಿಕೆಗೆ ನಡೆಸುವ ಹೋರಾಟಕ್ಕೆ ಸಿಮೀತವಾಗದೆ ಶೋಷಣಾ ವ್ಯವಸ್ಥೆ ತೊಲಗಿಸುವ ಸಾಂವಿಧಾನಿಕ ಚಳವಳಿಯಾಗಿರಬೇಕು’ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಹೇಳಿದರು.</p>.<p>ನಗರದ ಎಪಿಎಂಸಿ ಶ್ರಮಿಕರ ಭವನದಲ್ಲಿ ಶನಿವಾರ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಿಐಟಿಯು ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ, ಎಚ್.ತಿಪ್ಪಯ್ಯ, ಜಿಲ್ಲಾ ಅಧ್ಯಕ್ಷ ಜೆ.ಸತ್ಯಬಾಬು, ಜಿಲ್ಲಾ ಉಪಾಧ್ಯಕ್ಷೆ ಮಲ್ಲಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಉಮಾದೇವಿ, ಮುಖಂಡರಾದ ಓಬಳೇಶ್ವಪ್ಪ, ಈರಣ್ಣ, ಸುರೇಶ, ಹುಲಪ್ಪ, ಲಕ್ಷ್ಮಣ, ನಾಗರಾಜ್ ಗೌಡ, ಮಲ್ಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-25-1984640263</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>