<p><strong>ಸಿರವಾರ</strong>: ಪಟ್ಟಣದಲ್ಲಿ ವಿರಾಟ ಹಿಂದೂ ಸಮ್ಮೇಳನದ ಅಂಗವಾಗಿ ಶನಿವಾರ ಅದ್ದೂರಿಯಾಗಿ ಶೋಭಾಯಾತ್ರೆ ನಡೆಯಿತು.</p>.<p>ಪಟ್ಟಣದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದ ಕಾರ್ಯಕ್ರಮದ ಸ್ಥಳದವರೆಗೆ 101 ಮಹಿಳೆಯರ ಕಳಸ, ಡೊಳ್ಳು ಕುಣಿತ, ಕಣಿ ಹಲಿಗೆ ಕುಣಿತ, ಕುದುರೆ ಕುಣಿತೊಂದಿಗೆ ಅದ್ದೂರಿಯಾಗಿ ನಡೆಯಿತು<br> ಶೋಭಾಯಾತ್ರೆಯಲ್ಲಿ ಪಟ್ಟಣದಲ್ಲಿರುವ 35 ಕ್ಕೂ ಹೆಚ್ಚು ವಿವಿಧ ಮಹಾನೀಯರ ನಾಮಫಲಕ, ದೇವಸ್ಥಾನಗಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.</p>.<p>ಕವಿತಾಳ ಕಲ್ಮಠದ ಅಭಿವನ ಸಿದ್ದಲಿಂದ ಸ್ವಾಮೀಜಿ ಮತ್ತು ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲಾ ಶಿವಾಚಾರ್ಯರು ಶೋಭಾಯಾತ್ರೆಗೆ ಚಾಲನೆ ನೀಡಿದರು.</p>.<p>ವಿವಿಧ ಮಹಾನೀಯರ ಛದ್ಮವೇಶ ಧರಿಸಿದ ವಿದ್ಯಾರ್ಥಿಗಳು, ಮಾಜಿ ಸಂಸದ ಬಿ.ವಿ.ನಾಯಕ, ಜೆ.ಶಿವರಾಮರೆಡ್ಡಿ, ಜೆ.ದೇವರಾಜಗೌಡ, ಕೃಷ್ಣನಾಯಕ, ಶರಣಗೌಡ ಜಂಬಲದಿನ್ನಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ರಮೇಶ ಚಿಂಚರಕಿ, ರಮೇಶ ಶೆಟ್ಟಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಯುವಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ಪಟ್ಟಣದಲ್ಲಿ ವಿರಾಟ ಹಿಂದೂ ಸಮ್ಮೇಳನದ ಅಂಗವಾಗಿ ಶನಿವಾರ ಅದ್ದೂರಿಯಾಗಿ ಶೋಭಾಯಾತ್ರೆ ನಡೆಯಿತು.</p>.<p>ಪಟ್ಟಣದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದ ಕಾರ್ಯಕ್ರಮದ ಸ್ಥಳದವರೆಗೆ 101 ಮಹಿಳೆಯರ ಕಳಸ, ಡೊಳ್ಳು ಕುಣಿತ, ಕಣಿ ಹಲಿಗೆ ಕುಣಿತ, ಕುದುರೆ ಕುಣಿತೊಂದಿಗೆ ಅದ್ದೂರಿಯಾಗಿ ನಡೆಯಿತು<br> ಶೋಭಾಯಾತ್ರೆಯಲ್ಲಿ ಪಟ್ಟಣದಲ್ಲಿರುವ 35 ಕ್ಕೂ ಹೆಚ್ಚು ವಿವಿಧ ಮಹಾನೀಯರ ನಾಮಫಲಕ, ದೇವಸ್ಥಾನಗಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.</p>.<p>ಕವಿತಾಳ ಕಲ್ಮಠದ ಅಭಿವನ ಸಿದ್ದಲಿಂದ ಸ್ವಾಮೀಜಿ ಮತ್ತು ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲಾ ಶಿವಾಚಾರ್ಯರು ಶೋಭಾಯಾತ್ರೆಗೆ ಚಾಲನೆ ನೀಡಿದರು.</p>.<p>ವಿವಿಧ ಮಹಾನೀಯರ ಛದ್ಮವೇಶ ಧರಿಸಿದ ವಿದ್ಯಾರ್ಥಿಗಳು, ಮಾಜಿ ಸಂಸದ ಬಿ.ವಿ.ನಾಯಕ, ಜೆ.ಶಿವರಾಮರೆಡ್ಡಿ, ಜೆ.ದೇವರಾಜಗೌಡ, ಕೃಷ್ಣನಾಯಕ, ಶರಣಗೌಡ ಜಂಬಲದಿನ್ನಿ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ರಮೇಶ ಚಿಂಚರಕಿ, ರಮೇಶ ಶೆಟ್ಟಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಯುವಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>