ಲಿಂಗಸೂಗೂರು ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಂಗಳಮುಖಿಯರು ಹೆಚ್ಐವಿ ಸೋಂಕಿತರು, ವಿಧವೆಯರು, ದೇವದಾಸಿಯರು, ಬೀದಿ ವ್ಯಾಪಾರಿಗಳು, ನಿರ್ಗತಿಕರು, ಅಂಗವಿಕಲರು ವಾಸವಾಗಿದ್ದು ವಿಶೇಷ ವರ್ಗದ ಅಡಿಯಲ್ಲಿ ಭೂಮಿ ಮಂಜೂರು ಮಾಡಿ ವಸತಿಗಾಗಿ ಕಾಯ್ದಿರಿಸಿ ಬಗ್ಗೆ ಸೌಲಭ್ಯ ಕೇಳಲು ಹೋದರೆ ತಹಶೀಲ್ದಾರರು ನಿಂದಿಸಿದ್ದಾರೆ. ಕೂಡಲೇ ತಹಶೀಲ್ದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ವಿಶೇಷ ವರ್ಗದಲ್ಲಿ ಸಿಗಬೇಕಾದ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.