ಸಿಂಧನೂರಿನ ಟೌನ್ಹಾಲ್ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ಬೆಂಗಳೂರು ಮತ್ತು ಪ್ರಾಂತೀಯ ಕಚೇರಿ ಕಲಬುರಗಿ ಅವರ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯನಿರ್ವಾಹಕರು 2025ರ ಸಹಕಾರಿ ಕಾಯ್ದೆ ತಿದ್ದುಪಡಿಯ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿರುವುದು
ಸೌಹಾರ್ದ ಸಹಕಾರಿ ಸಂಘಗಳಲ್ಲಿ ರಾಜ್ಯ ಸರ್ಕಾರ ಎಲ್ಲ ವಿಧದಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನ ನಡೆಸಿದೆ. ನ್ಯಾಯಾಲಯದ ಮೊರೆ ಹೋಗುವ ಮೂಲಕ ಸಹಕಾರಿ ಕ್ಷೇತ್ರ ಉಳಿಸಬೇಕಾಗಿದೆ