ಶನಿವಾರ, 11 ಅಕ್ಟೋಬರ್ 2025
×
ADVERTISEMENT
ADVERTISEMENT

ಸಿಂಧನೂರು | ‘ಸಹಕಾರ ಸಂಘಗಳಿಗೆ ಮರಣ ಶಾಸನ’

ಸಂಯುಕ್ತ ಸಹಕಾರಿಯ ಮಾಜಿ ಅಧ್ಯಕ್ಷ ಗುರುನಾಥ ಜಾಂತೇಕರ್ ಕಳವಳ
Published : 11 ಅಕ್ಟೋಬರ್ 2025, 6:07 IST
Last Updated : 11 ಅಕ್ಟೋಬರ್ 2025, 6:07 IST
ಫಾಲೋ ಮಾಡಿ
Comments
ಸಿಂಧನೂರಿನ ಟೌನ್‍ಹಾಲ್‍ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ಬೆಂಗಳೂರು ಮತ್ತು ಪ್ರಾಂತೀಯ ಕಚೇರಿ ಕಲಬುರಗಿ ಅವರ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯನಿರ್ವಾಹಕರು 2025ರ ಸಹಕಾರಿ ಕಾಯ್ದೆ ತಿದ್ದುಪಡಿಯ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿರುವುದು
ಸಿಂಧನೂರಿನ ಟೌನ್‍ಹಾಲ್‍ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ಬೆಂಗಳೂರು ಮತ್ತು ಪ್ರಾಂತೀಯ ಕಚೇರಿ ಕಲಬುರಗಿ ಅವರ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ನಿರ್ದೇಶಕರು ಹಾಗೂ ಕಾರ್ಯನಿರ್ವಾಹಕರು 2025ರ ಸಹಕಾರಿ ಕಾಯ್ದೆ ತಿದ್ದುಪಡಿಯ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿರುವುದು
ಸೌಹಾರ್ದ ಸಹಕಾರಿ ಸಂಘಗಳಲ್ಲಿ ರಾಜ್ಯ ಸರ್ಕಾರ ಎಲ್ಲ ವಿಧದಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನ ನಡೆಸಿದೆ. ನ್ಯಾಯಾಲಯದ ಮೊರೆ ಹೋಗುವ ಮೂಲಕ ಸಹಕಾರಿ ಕ್ಷೇತ್ರ ಉಳಿಸಬೇಕಾಗಿದೆ 
ಕೆ.ವಿರೂಪಾಕ್ಷಪ್ಪ ಮಾಜಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT