<p><strong>ರಾಯಚೂರು:</strong> ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಐಡಿಎಆರ್ಸಿ ಸಂಸ್ಥೆಯಿಂದ ಮಾರ್ಚ್ 31ರಂದು ಶ್ರೀಸುಯೀಂದ್ರ ಆರೋಗ್ಯ ಶಾಲೆಯಲ್ಲಿ ಉಚಿತ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.</p>.<p>ಈ ಶಿಬಿರದಲ್ಲಿ ಮೂಳೆ, ಎಲುಬು, ಮಧುಮೇಹ, ಹೃದಯರೋಗ, ಚರ್ಮರೋಗ, ನರಗಳ ಸಂಬಂಧಿತ, ಸಿದ್ಧ ಆಯುರ್ವೇದ ಮೊದಲಾದ ಪರೀಕ್ಷೆಗಳನ್ನು ವೈದ್ಯರು ಅತ್ಯಾಧುನಿಕ ಯಂತ್ರಗಳೊಂದಿಗೆ ತಪಾಸಣೆ ಮಾಡಲಿದ್ದಾರೆ. ಮಂತ್ರಾಲಯ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಲಾಗಿದೆ.</p>.<p>ಜಿ.ವಿ.ಸುರೇಶ್, ಅರಕೋಣಂ ರಾಘವೇಂದ್ರ ಟ್ರಸ್ಟ್- ತಮಿಳನಾಡು, ಡಾ.ಶಂಕರ್ ಅವರ ನೇತೃತ್ವದಲ್ಲಿ ತಜ್ಞ ವೈದ್ಯರು ಶಿಬಿರ ನಡೆಸಿಕೊಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಗಿರಿಜಾಗಣೇಶ ಮೊ: 97910 89327 ಅವರನ್ನು ಸಂಪರ್ಕಿಸಬಹುದು ಎಂದು ಶ್ರೀಮಠದ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಐಡಿಎಆರ್ಸಿ ಸಂಸ್ಥೆಯಿಂದ ಮಾರ್ಚ್ 31ರಂದು ಶ್ರೀಸುಯೀಂದ್ರ ಆರೋಗ್ಯ ಶಾಲೆಯಲ್ಲಿ ಉಚಿತ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.</p>.<p>ಈ ಶಿಬಿರದಲ್ಲಿ ಮೂಳೆ, ಎಲುಬು, ಮಧುಮೇಹ, ಹೃದಯರೋಗ, ಚರ್ಮರೋಗ, ನರಗಳ ಸಂಬಂಧಿತ, ಸಿದ್ಧ ಆಯುರ್ವೇದ ಮೊದಲಾದ ಪರೀಕ್ಷೆಗಳನ್ನು ವೈದ್ಯರು ಅತ್ಯಾಧುನಿಕ ಯಂತ್ರಗಳೊಂದಿಗೆ ತಪಾಸಣೆ ಮಾಡಲಿದ್ದಾರೆ. ಮಂತ್ರಾಲಯ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಲಾಗಿದೆ.</p>.<p>ಜಿ.ವಿ.ಸುರೇಶ್, ಅರಕೋಣಂ ರಾಘವೇಂದ್ರ ಟ್ರಸ್ಟ್- ತಮಿಳನಾಡು, ಡಾ.ಶಂಕರ್ ಅವರ ನೇತೃತ್ವದಲ್ಲಿ ತಜ್ಞ ವೈದ್ಯರು ಶಿಬಿರ ನಡೆಸಿಕೊಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಗಿರಿಜಾಗಣೇಶ ಮೊ: 97910 89327 ಅವರನ್ನು ಸಂಪರ್ಕಿಸಬಹುದು ಎಂದು ಶ್ರೀಮಠದ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>