‘ನಮ್ಮನೆ ಹೆಣ್ಮಕ್ಕಳನ್ನು ಕರೆದೊಯ್ದು ಮಕ್ಕಳು ಹೆರುವ ಮಷಿನ್ ಮಾಡಿದ್ದಾರೆ. ಹೀಗಾಗಿ ಪ್ರತಿ ಕಾರ್ಯಕರ್ತನು ‘ಲವ್ ಕೇಸರಿ‘ ಮಾಡಿ. ಮುಸ್ಲಿಂ ವ್ಯಕ್ತಿ ಹಿಂದೂ ಹೆಣ್ಮಕ್ಕಳಿಗೆ ತೊಂದರೆ ಕೊಟ್ಟರೆ, ನಮಗೆ ಮಾಹಿತಿ ಕೊಡಿ. ಅಂಥವರ ಜನನಾಂಗ ಕತ್ತರಿಸಿ ಹಾಕೋಣ‘ ಎಂದು ಭಾನುವಾರ ತಡರಾತ್ರಿ ನಡೆದ ಸಮಾವೇಶದ ವೇದಿಕೆಯಲ್ಲಿ ಹೇಳಿದ್ದಾರೆ.