ವೇದಿಕೆಯಲ್ಲಿ ಮುಖಂಡರಾದ ಸುರೇಶ ಚೋಟು, ಪ್ರಕಾಶಯ್ಯ ನಂದಿ, ರಂಗ ನಿರ್ದೇಶಕ ರಂಜಾನಸಾಬ್ ಉಳ್ಳಾಗಡ್ಡಿ, ಕಲಾವಿದ ವೆಂಕಟ ನರಸಿಂಹಲು, ರೋಟರಿ ಕ್ಲಬ್ ಕಾರ್ಯದರ್ಶಿ ಮಹೇಶ ಪೊಲೀಸ್ ಪಾಟೀಲ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ದೇವಸೂಗೂರು ವಲಯದ ಮೇಲ್ವಿಚಾರಕ ಅನಿಲಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ವೆಂಕಟಮಾಲ, ಸೇವಾ ಪ್ರತಿನಿಧಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.