ಪ್ರತಿಭಟನೆಯಲ್ಲಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್ ಕಂದಗಲ್, ಬುದ್ದಿನ್ನಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾಗರೆಡ್ಡೆಪ್ಪ ದೇವರಮನಿ, ಉಪಾಧ್ಯಕ್ಷ ಹನುಮಂತ ಬುದ್ದಿನ್ನಿ, ಬಸವರಾಜ ದೀನಸಮುದ್ರ, ಮೌನೇಶ ಬುಳ್ಳಾಪೂರು, ತಿಪ್ಪಣ್ಣ ನಿಲೋಗಲ್, ಎಐಕೆಎಸ್ನ ಚಂದ್ರಶೇಖರ ಕ್ಯಾತನಹಟ್ಟಿ, ಬಸವರಾಜ್ ಗುತ್ತೇದಾರ್, ದೇವೇಂದ್ರಪ್ಪ ಕನಸಾವಿ, ಮೌನೇಶ ದೇವರಮನಿ, ಬಾಲಪ್ಪ ಪಾಲೇದ್, ಸಂಗೀತಾ ಇದ್ದರು.