ರಾಯಚೂರು: ‘ನೂತನ ಎಪಿಎಂಸಿ ಕಾಯ್ದೆಯ ಬಗ್ಗೆ ವರ್ತಕರ, ರೈತರ ಅಭಿಪ್ರಾಯ ಪಡೆಯಲು ಸಮಿತಿ ಹಲವೆಡೆ ಸಭೆ ನಡೆಸಿದೆ. ಕ್ರೋಡೀಕೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸಮಿತಿಯ ಒಟ್ಟಾರೆ ಅಭಿಪ್ರಾಯದ ಆಧಾರದ ಮೇಲೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ’ ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.