‘ಈ ದೇವಸ್ಥಾನ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಸ್ಥಾನ ಜೀರ್ಣೋದ್ಧಾರದ ಸಾಧ್ಯ, ಸಾಧ್ಯತೆ ಪರಿಶೀಲಿಸಲಾಗುವುದು. ಪುರಾತತ್ವ ಇಲಾಖೆಯ ಮಾರ್ಗದರ್ಶನ ಮೇರೆಗೆ ಯಾವ ರೀತಿಯಲ್ಲಿ ಜೀರ್ಣೋದ್ಧಾರ ಮಾಡಬಹುದು ಎನ್ನುವುದರ ಬಗ್ಗೆ ಮಾಹಿತಿ ಪಡೆಯಲಾಗುವುದು. ಈ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ತಮ್ಮದೇಯಾದ ನೆರವು ನೀಡಲಾಗುವುದು‘ ಎಂದು ಹೇಳಿದರು.