<p><strong>ಮುದಗಲ್: </strong>‘ಫಲಾನುಭವಿಗಳು ತರಬೇತಿಯ ಉಪಯೋಗ ಪಡೆದುಕೊಳ್ಳಬೇಕು’ ಎಂದು ತಿಮ್ಮಾಪೂರು ಕಲ್ಯಾಣ ಆಶ್ರಮದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ.ಐ ಬ್ಯಾಂಕ್ ಆಶ್ರಯದಲ್ಲಿ ಜರುಗಿದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>10 ದಿನಗಳ ಕಾಲ ಮಾಹಿತಿ ಪಡೆದುಕೊಂಡು ಸ್ವಯಂ ಉದ್ಯೋಗ ಮಾಡಬೇಕು. ಇದರಿಂದ ನೀರುದ್ಯೋಗ ಕಡಿಮೆಯಾಗುತ್ತದೆ ಎಂದರು.</p>.<p>ಬಾಬುರಾವ, ಕಲಾವತಿ, ಶಾಂತಪ್ಪ ಕಡದರಹಾಳ, ಮಲ್ಲಿಕಾರ್ಜನ ಗೌಡರ, ನಿಖಿಲ್ ಪಾಟೀಲ ಹಾಗೂ ಯಮನೂರ ನಧಾಪ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುದಗಲ್: </strong>‘ಫಲಾನುಭವಿಗಳು ತರಬೇತಿಯ ಉಪಯೋಗ ಪಡೆದುಕೊಳ್ಳಬೇಕು’ ಎಂದು ತಿಮ್ಮಾಪೂರು ಕಲ್ಯಾಣ ಆಶ್ರಮದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಎಸ್.ಬಿ.ಐ ಬ್ಯಾಂಕ್ ಆಶ್ರಯದಲ್ಲಿ ಜರುಗಿದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>10 ದಿನಗಳ ಕಾಲ ಮಾಹಿತಿ ಪಡೆದುಕೊಂಡು ಸ್ವಯಂ ಉದ್ಯೋಗ ಮಾಡಬೇಕು. ಇದರಿಂದ ನೀರುದ್ಯೋಗ ಕಡಿಮೆಯಾಗುತ್ತದೆ ಎಂದರು.</p>.<p>ಬಾಬುರಾವ, ಕಲಾವತಿ, ಶಾಂತಪ್ಪ ಕಡದರಹಾಳ, ಮಲ್ಲಿಕಾರ್ಜನ ಗೌಡರ, ನಿಖಿಲ್ ಪಾಟೀಲ ಹಾಗೂ ಯಮನೂರ ನಧಾಪ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>