<p><strong>ಲಿಂಗಸುಗೂರು</strong>: ಪಟ್ಟಣದ ಸ್ವಾಮಿ ವಿವೇಕಾನಂದ ಬಡಾವಣೆಯ ಯುವಕರ ಗುಂಪೊಂದು ಬುಧವಾರ ಬಿಸಿಲಿನಲ್ಲಿ ಕಬ್ಬಿಣದ ತವಾ ಇಟ್ಟು ಆಮ್ಲೆಟ್ ತಯಾರಿಸಿ ತಿನ್ನುವ ಮೂಲಕ ಬಿಸಿಲಿನ ಪ್ರಖರತೆಗೆ ಕನ್ನಡಿ ಹಿಡಿದರು.</p>.<p>‘ಬಿಸಿಲಿನ ಝಳಕ್ಕೆ ರೋಸಿ ಹೋಗಿದ್ದೇವೆ. ಕುತೂಹಲಕ್ಕಾಗಿ ಬಿಸಿಲಿನಲ್ಲಿ ಆಮ್ಲೆಟ್ ಮಾಡುವ ಪ್ರಯೋಗ ಮಾಡಿದೆವು. ಒಂದೂವರೆ ಗಂಟೆಯಲ್ಲಿ ತವಾ ಕಾಯಿತು. ಬಳಿಕ ಆಮ್ಲೆಟ್ ಮಾಡಿ ತಿಂದೆವು’ ಎಂದು ಯುವಕ ಪ್ರಭು ಗಸ್ತಿ ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿದಿನ 44ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ಪಟ್ಟಣದ ಸ್ವಾಮಿ ವಿವೇಕಾನಂದ ಬಡಾವಣೆಯ ಯುವಕರ ಗುಂಪೊಂದು ಬುಧವಾರ ಬಿಸಿಲಿನಲ್ಲಿ ಕಬ್ಬಿಣದ ತವಾ ಇಟ್ಟು ಆಮ್ಲೆಟ್ ತಯಾರಿಸಿ ತಿನ್ನುವ ಮೂಲಕ ಬಿಸಿಲಿನ ಪ್ರಖರತೆಗೆ ಕನ್ನಡಿ ಹಿಡಿದರು.</p>.<p>‘ಬಿಸಿಲಿನ ಝಳಕ್ಕೆ ರೋಸಿ ಹೋಗಿದ್ದೇವೆ. ಕುತೂಹಲಕ್ಕಾಗಿ ಬಿಸಿಲಿನಲ್ಲಿ ಆಮ್ಲೆಟ್ ಮಾಡುವ ಪ್ರಯೋಗ ಮಾಡಿದೆವು. ಒಂದೂವರೆ ಗಂಟೆಯಲ್ಲಿ ತವಾ ಕಾಯಿತು. ಬಳಿಕ ಆಮ್ಲೆಟ್ ಮಾಡಿ ತಿಂದೆವು’ ಎಂದು ಯುವಕ ಪ್ರಭು ಗಸ್ತಿ ತಿಳಿಸಿದರು.</p>.<p>ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿದಿನ 44ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>