ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್, ಎಸ್ಪಿ ಸುಧೀರಕುಮಾರ ರೆಡ್ಡಿ, ಡಿಎಚ್ಒ ಅಪ್ಪಾಸಾಹೇಬ ನರಹಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪಂಚಾಯತ್ರಾಜ್ ವಿಭಾಗದ ಅಧೀಕ್ಷಕ ಎಲ್.ಸಿ. ಗಾಣಿಗೇರ, ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಪುಂಡಲೀಕ ಅನವಾಲ ಪಾಲ್ಗೊಂಡಿದ್ದರು.