‘ಗ್ರಾಮೀಣ ಭಾರತ್ ಬಂದ್ ಹೋರಾಟಕ್ಕೆ ಜಿಲ್ಲೆಯ ತುಂಗಭದ್ರಾ ಕಾರ್ಮಿಕ ಸಂಘ, ಉದ್ಯೋಗ ಖಾತ್ರಿ ಕಾರ್ಮಿಕ ಸಂಘ, ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಂಘ ಹಾಗೂ ರೈತಪರ, ಪ್ರಗತಿಪರ ಸಂಘಟನೆಗಳು ಹಾಗೂ ಅಸಂಘಟಿತ ಕಾರ್ಮಿಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ಕೈಗಾರಿಕಾ ವಲಯದ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟದಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.