<p><strong>ರಾಯಚೂರು</strong>: ಜಿಲ್ಲೆಯಲ್ಲಿ ಹೊಸ ಕಲಾವಿದರಿಗೆ ಅವಕಾಶ ಒದಗಿಸಿ ಸಂಗೀತ ಕ್ಷೇತ್ರದ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ. ಶಿವರಾಜ ಪಾಟೀಲ ಹೇಳಿದರು.</p>.<p>ನಗರದ ಪಂಡಿತ್ ಸಿದ್ದರಾಮ ಜಂಬಲ ಞದಿನ್ನಿ ರಂಗಮಂದಿರದಲ್ಲಿ ಶನಿವಾರ ಸಂಜೆ ಆಕಾಶ್ ಕರೋಕೆ ಸ್ಟುಡಿಯೊ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಕನ್ನಡಮ್ಮನಿಗೆ ಸ್ವರ ನಮನ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದರು.<br />ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀದೇವಿ ಆರ್.ವಿ.ನಾಯಕ ಮಾತನಾಡಿದರು.</p>.<p>ಪಲಗುಲ ನಾಗರಾಜ, ಡಾ. ರಿಯಾಜ್, ಸಿದ್ದೇಶ ವಿರಕ್ತ ಮಠ ಮಾತನಾಡಿದರು. ಎ.ಚಂದ್ರಶೇಖರ, ನರಸಪ್ಪ ಆಶಾಪುರ, ಡಾ.ಪುಷ್ಪಾವತಿ, ಬಿ. ಸುನೀಲ್ ಕುಮಾರ್, ಸುರೇಂದ್ರ ಕುಮಾರ, ನರಸಪ್ಪ ಆಶಾಪೂರ, ಶಾಂತಪ್ಪ ಇದ್ದರು. ಮಾರುತಿ ಬಡಿಗೇರ್ ಸ್ವಾಗತಿಸಿದರು. ವೆಂಕಟೇಶ ಹೂಗಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಹೊಸ ಕಲಾವಿದರಿಗೆ ಅವಕಾಶ ಒದಗಿಸಿ ಸಂಗೀತ ಕ್ಷೇತ್ರದ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ. ಶಿವರಾಜ ಪಾಟೀಲ ಹೇಳಿದರು.</p>.<p>ನಗರದ ಪಂಡಿತ್ ಸಿದ್ದರಾಮ ಜಂಬಲ ಞದಿನ್ನಿ ರಂಗಮಂದಿರದಲ್ಲಿ ಶನಿವಾರ ಸಂಜೆ ಆಕಾಶ್ ಕರೋಕೆ ಸ್ಟುಡಿಯೊ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಕನ್ನಡಮ್ಮನಿಗೆ ಸ್ವರ ನಮನ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದರು.<br />ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀದೇವಿ ಆರ್.ವಿ.ನಾಯಕ ಮಾತನಾಡಿದರು.</p>.<p>ಪಲಗುಲ ನಾಗರಾಜ, ಡಾ. ರಿಯಾಜ್, ಸಿದ್ದೇಶ ವಿರಕ್ತ ಮಠ ಮಾತನಾಡಿದರು. ಎ.ಚಂದ್ರಶೇಖರ, ನರಸಪ್ಪ ಆಶಾಪುರ, ಡಾ.ಪುಷ್ಪಾವತಿ, ಬಿ. ಸುನೀಲ್ ಕುಮಾರ್, ಸುರೇಂದ್ರ ಕುಮಾರ, ನರಸಪ್ಪ ಆಶಾಪೂರ, ಶಾಂತಪ್ಪ ಇದ್ದರು. ಮಾರುತಿ ಬಡಿಗೇರ್ ಸ್ವಾಗತಿಸಿದರು. ವೆಂಕಟೇಶ ಹೂಗಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>