ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ. ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕುಳಗೇರಿ, ಕ್ಷೇತ್ರ ದೈಹಿಕ ಶಿಕ್ಷಣಾಧಿಕಾರಿ ಚೆನ್ನಬಸವ ಮೇಟಿ, ಆದರ್ಶ ವಿದ್ಯಾಲಯದ ಪ್ರಾಚಾರ್ಯ ಸಾಬಣ್ಣ ವಗ್ಗರ, ಅಕ್ಷರ ದಾಸೋಹದ ಸಹಾಯ ನಿರ್ದೇಶಕ ಚಂದ್ರಶೇಖರ ಕುಂಬಾರ ಸೇರಿದಂತೆ ಬಿಆರ್ಪಿ, ಸಿಆರ್ಪಿ ಸೇರಿದಂತೆ ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.