ನವಲಕಲ್ಲು ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯರು, ಖಾನಾಪುರ ಮಠದ ಅಭಿನವ ವೀರಸಂಗಮೇಶ್ವರ ಶಿವಾಚಾರ್ಯರು, ಸುಲ್ತಾನಪುರ ಮಠದ ಶಂಭುಸೋಮನಾಥ ಶಿವಾಚಾರ್ಯರು, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ಮಹಾಂತೇಶ ಪಾಟೀಲ, ಬಸವರಾಜ ಪಾಟೀಲ, ದೇವಸ್ಥಾನದ ಅಧ್ಯಕ್ಷ ವೀರಭದ್ರಯ್ಯಸ್ವಾಮಿ ಹಾಗೂ ನವೀನ ಪಾಟೀಲ ಭಾಗವಹಿಸಿದ್ದರು.