ಬುದ್ದಿನ್ನಿ ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮುಂಜೂರು ಮಾಡಬೇಕು ಎಂದು ಗ್ರಾಮದ ದೇವರೆಡ್ಡಿ ಬುದ್ದಿನ್ನಿ ಒತ್ತಾಯಿದರು. ಮುದಬಾಳ ಕ್ರಾಸ್ ಮೂಲಕ ನೂರಾರು ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ಬೇರೆ ಬೇರೆ ಊರಿಗೆ ಹೋಗುತ್ತಾರೆ. ಆದರೆ ಇಲ್ಲಿ ಬಸ್ ನಿಲುಗಡೆ ಇಲ್ಲದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಾಟಗಲ್ ಗ್ರಾಮದ ಶರಣಗೌಡ ಹಾಗೂ ನಾಗಿರೆಡ್ಡಿ ಜಿಲ್ಲಾಧಿಕಾರಿ ಗಮನಕ್ಕೆ ತಂದರು.