ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಾಗ ಮಾತ್ರ ಯುವಕರು ಹೋರಾಡಿದ್ದಕ್ಕೆ ಫಲ ಸಿಗುತ್ತದೆ. ದೇಶದ ಜನಸಂಖ್ಯೆಯಲ್ಲಿ ಅತಿ ಹೆಚ್ಚಾಗಿ ಯುವಕರೇ ಇದ್ದು, ಆದರೆ ಯುವಕರಿಗೆ ಉದ್ಯೋಗ ಸಿಗದೇ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂದು ದೇಶದಲ್ಲಿ ಸಾಕಷ್ಟು ಖಾಲಿ ಹುದ್ದೆಗಳಿದ್ದು, ಆದರೆ ಹುದ್ದೆಗಳನ್ನು ಭರ್ತಿ ಮಾಡದೇ ಭಾರಿ ಹಗರಣ ನಡೆದಿದ್ದು, ಈ ಸಮಸ್ಯೆಗೆ ಪರಿಹಾರ ಸಿಗುವವರೆಗೂ ಯುವಕರು ಹೋರಾಟವನ್ನು ಮುಂದುವರೆಸಬೇಕು ಎಂದು ತಿಳಿಸಿದರು.