ಗುರುವಾರ ಬೆಳಿಗ್ಗೆ ಭೂಪುರ ಗ್ರಾಮದಲ್ಲಿ ಶಾಲಾ ಕಾಲೇಜು ಮಕ್ಕಳು ಖೈರವಾಡಗಿ, ನಾಗರಹಾಳ, ಮಾವಿನಭಾವಿ ಶಾಲಾ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸಂಚರಿಸುತ್ತಿದ್ದೇವೆ. ಒಂದೇ ಬಸ್ ಬರುವುದರಿಂದ ಶಾಲಾ ಕಾಲೇಜಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣಗೊಂಡಿದ್ದು ಹೆಚ್ಚುವರಿ ಬಸ್ ಬಿಡುವಂತೆ ಆಗ್ರಹ ಪಡಿಸಿದ್ದರು.