ನಗರದಲ್ಲಿ ಕಳ್ಳತನ ಪ್ರಕರಣಗಳು ವರದಿ ಆಗುತ್ತಿದ್ದರಿಂದ ಕಳ್ಳನನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಡಿವೈಎಸ್ಪಿ ಬಿ.ಎಸ್.ತಳವಾರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್ಪೆಕ್ಟರ್ ಸುಧೀರಕುಮಾರ ಎಂ.ಬೆಂಕಿ, ಸಬ್ ಇನ್ಸ್ಪೆಕ್ಟರ್ಗಳಾ ಶ್ರೀನಿವಾಸಲು, ವಲಿಬಾಷಾ ನೇತೃತ್ವದಲ್ಲಿ ಸಿಬ್ಬಂದಿ ಸೋಮನಗೌಡ, ಶರಣಪ್ಪ ರೆಡ್ಡಿ, ಸಂಗನಗೌಡ, ಆದಯ್ಯ, ವಿಜಯಕುಮಾರ, ಸಿದ್ದಪ್ಪ ಅವರನ್ನೊಳಗೊಂಡು ವಿಶೇಷ ತಂಡ ರಚಿಸಲಾಗಿತ್ತು.