<p><strong>ಕವಿತಾಳ: </strong>ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹೋಬಳಿ ವ್ಯಾಪ್ತಿಯ ಉಮಳಿ ತುಪ್ಪದೂರು ಗ್ರಾಮದ ಹತ್ತಿರ ಸೋಮವಾರ ಸಂಜೆ ಸಿಡಿಲು ಬಡಿದು 20 ಕುರಿಗಳು ಮತ್ತು ಒಂದು ನಾಯಿ ಸಾವನ್ನಪ್ಪಿದೆ.</p>.<p>ಕುರಿಗಳು ತುಪ್ಪದೂರು ಗ್ರಾಮದ ದೇಸಪ್ಪ ಚನ್ನಪ್ಪ ಅವರಿಗೆ ಸೇರಿದ್ದು, ಕುರಿ ಮೇಯಿಸಲು ತೆರಳಿದ್ದಾಗ ಅಮರಯ್ಯ ದೇವಸ್ಥಾನದ ಹತ್ತಿರದ ಜಮೀನಿನಲ್ಲಿ ಸಿಡಿಲು ಬಡಿದಿದೆ. ಕುರಿ ಹಿಂದೆ ಇದ್ದ ದೇಸಪ್ಪ ಅವರಿಗೆ ತೊಂದರೆಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ: </strong>ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹೋಬಳಿ ವ್ಯಾಪ್ತಿಯ ಉಮಳಿ ತುಪ್ಪದೂರು ಗ್ರಾಮದ ಹತ್ತಿರ ಸೋಮವಾರ ಸಂಜೆ ಸಿಡಿಲು ಬಡಿದು 20 ಕುರಿಗಳು ಮತ್ತು ಒಂದು ನಾಯಿ ಸಾವನ್ನಪ್ಪಿದೆ.</p>.<p>ಕುರಿಗಳು ತುಪ್ಪದೂರು ಗ್ರಾಮದ ದೇಸಪ್ಪ ಚನ್ನಪ್ಪ ಅವರಿಗೆ ಸೇರಿದ್ದು, ಕುರಿ ಮೇಯಿಸಲು ತೆರಳಿದ್ದಾಗ ಅಮರಯ್ಯ ದೇವಸ್ಥಾನದ ಹತ್ತಿರದ ಜಮೀನಿನಲ್ಲಿ ಸಿಡಿಲು ಬಡಿದಿದೆ. ಕುರಿ ಹಿಂದೆ ಇದ್ದ ದೇಸಪ್ಪ ಅವರಿಗೆ ತೊಂದರೆಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>