ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಕುರಿಗಳು ಸಾವು

Last Updated 5 ಅಕ್ಟೋಬರ್ 2021, 2:58 IST
ಅಕ್ಷರ ಗಾತ್ರ

ಕವಿತಾಳ: ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹೋಬಳಿ ವ್ಯಾಪ್ತಿಯ ಉಮಳಿ ತುಪ್ಪದೂರು ಗ್ರಾಮದ ಹತ್ತಿರ ಸೋಮವಾರ ಸಂಜೆ ಸಿಡಿಲು ಬಡಿದು 20 ಕುರಿಗಳು ಮತ್ತು ಒಂದು ನಾಯಿ ಸಾವನ್ನಪ್ಪಿದೆ.

ಕುರಿಗಳು ತುಪ್ಪದೂರು ಗ್ರಾಮದ ದೇಸಪ್ಪ ಚನ್ನಪ್ಪ ಅವರಿಗೆ ಸೇರಿದ್ದು, ಕುರಿ ಮೇಯಿಸಲು ತೆರಳಿದ್ದಾಗ ಅಮರಯ್ಯ ದೇವಸ್ಥಾನದ ಹತ್ತಿರದ ಜಮೀನಿನಲ್ಲಿ ಸಿಡಿಲು ಬಡಿದಿದೆ. ಕುರಿ ಹಿಂದೆ ಇದ್ದ ದೇಸಪ್ಪ ಅವರಿಗೆ ತೊಂದರೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT