ಪ್ರಕರಣ ದಾಖಲು: ‘ಬಡಿಗೆ, ಧ್ವಜಗಳನ್ನು ಹಿಡಿದು ಒಳ ನುಗ್ಗಿದ 150ಕ್ಕೂ ಹೆಚ್ಚು ಯುವಕರು ಕರ್ತವ್ಯಕ್ಕೆ ಅಡ್ಡಿಪಡಿಸಿ,ಸಾರ್ವಜನಿಕ ಕಟ್ಟಡದ ಮೇಲೆ ಧ್ವಜ ಕಟ್ಟುವ ಜೊತೆಗೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಸಂಚು ನಡೆಸಿದ್ದಾರೆ’ ಎಂದು ಬಸ್ ನಿಲ್ದಾಣದ ಕಂಟ್ರೋಲರ್ ಮುರ್ತುಜಾಸಾಬ ಹಜರಲಿ ಸಾಬ್ ದೂರು ನೀಡಿದ್ದು,ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.