ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಡಿಯುಡಿಸಿ ಪಿಡಿ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ
ದೊಡ್ಡಮನಿ, ಡಾ.ವಿಜಯ ಶಂಕರ, ಮುಖಂಡರಾದ ತ್ರಿವಿಕ್ರಮ ಜೋಷಿ, ಶ್ರೀನಿವಾಸ ರಾಯಚೂರಕರ್, ರಾಜೇಂದ್ರ ಜಲ್ದಾರ್,
ರಾಜೇಂದ್ರ ಶಿವಾಳೆ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಗ್ರೀನ್ ರಾಯಚೂರು ಹಾಗೂ ವಿವಿಧ ಸಂಘಟನೆಗಳ ಮುಖಂಡರು
ಇದ್ದರು.