ರ್ಯಾಲಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಜನಸಂಗ್ರಾಮ ಪರಿಷತ್ತಿನ ಸಂಚಾಲಕ ರಾಘವೇಂದ್ರ ಕುಷ್ಟಗಿ, ಹೋರಾಟಗಾರರಾದ ಕೆ.ಜಿ.ವೀರೇಶ, ಡಿ.ಎಚ್.ಪೂಜಾರ್, ಕರಿಯಪ್ಪ ಅಚ್ಚೊಳ್ಳಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಮಾರೆಪ್ಪ, ಮಲ್ಲನಗೌಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.