ಕೀಟ ಹಾಗೂ ರೋಗ ನಿರ್ವಹಣೆಯಲ್ಲಿ ಜೈವಿಕ ಪೀಡೆನಾಶಕಗಳ ಬಳಕೆ, ಮೋಹಕ ಬಲೆಗಳ ಉಪಯೋಗ ಹಾಗೂ ಸಮಗ್ರ ಕೀಟ ನಿರ್ವಹಣೆ ಮುಖ್ಯವಾಗಿದೆ. ತೊಗರಿ ಬೆಳೆಯಲ್ಲಿ ‘ಸಮಗ್ರ ಕೀಟ ನಿರ್ವಹಣೆ ಕೈಗೊಳ್ಳಬೇಕು. ಹಸಿರು ಕಾಯಿಕೊರಕದ ನಿರ್ವಹಣೆಗಾಗಿ ಬಿತ್ತನೆ ಸಮಯದಲ್ಲಿ ಪ್ರತಿ ಎಕರೆಗೆ 200 ಗ್ರಾಂ ಸೂರ್ಯಕಾಂತಿ, ಜೋಳದ ಕಾಳು ಮಿಶ್ರಣ ಮಾಡಿ ಬಿತ್ತಿದಲ್ಲಿ ಪಕ್ಷಿಗಳು ಕೂರಲು ಆಶ್ರಯ ಸಸ್ಯಗಳಾಗಿ ಸಹಕಾರಿಯಗುತ್ತವೆ ಎಂದು ಹೇಳಿದರು.