<p><strong>ರಾಯಚೂರು</strong>: ಜಿಲ್ಲೆಯಲ್ಲಿ ಭಾನುವಾರ ಮತ್ತೆ 191 ಜನರಿಗೆ ಕೋವಿಡ್ ದೃಢಪಟ್ಟಿದೆ. ಇದುವರೆಗೂ 9,421 ಜನರಿಗೆ ಕೋವಿಡ್ ದೃಢಪಟ್ಟಂತಾಗಿದೆ. 136 ಜನರು ಸೇರಿದಂತೆ ಇದೂವರೆಗೆ ಒಟ್ಟು 7,684 ಜನರು ಕೋವಿಡ್ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಭಾನುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 32, ಲಿಂಗಸುಗೂರು 46, ಮಾನ್ವಿ 39, ಸಿಂಧನೂರು 54 ಮತ್ತು ರಾಯಚೂರು ತಾಲ್ಲೂಕಿನಲ್ಲಿ 42 ಜನ ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.</p>.<p>ಭಾನುವಾರ ಬಂದ ವರದಿಗಳಲ್ಲಿ 1,377 ನೆಗೆಟಿವ್ ಬಂದಿವೆ. ಇದುವರೆಗೆ ಒಟ್ಟು 94,961 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 84,901 ವರದಿಗಳು ನೆಗೆಟಿವ್ ಬಂದಿವೆ. ಉಳಿದ 426 ಸ್ಯಾಂಪಲ್ಗಳ ಫಲಿತಾಂಶ ಇನ್ನೂ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು 313 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಭಾನುವಾರ ಮತ್ತೆ 191 ಜನರಿಗೆ ಕೋವಿಡ್ ದೃಢಪಟ್ಟಿದೆ. ಇದುವರೆಗೂ 9,421 ಜನರಿಗೆ ಕೋವಿಡ್ ದೃಢಪಟ್ಟಂತಾಗಿದೆ. 136 ಜನರು ಸೇರಿದಂತೆ ಇದೂವರೆಗೆ ಒಟ್ಟು 7,684 ಜನರು ಕೋವಿಡ್ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಭಾನುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 32, ಲಿಂಗಸುಗೂರು 46, ಮಾನ್ವಿ 39, ಸಿಂಧನೂರು 54 ಮತ್ತು ರಾಯಚೂರು ತಾಲ್ಲೂಕಿನಲ್ಲಿ 42 ಜನ ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.</p>.<p>ಭಾನುವಾರ ಬಂದ ವರದಿಗಳಲ್ಲಿ 1,377 ನೆಗೆಟಿವ್ ಬಂದಿವೆ. ಇದುವರೆಗೆ ಒಟ್ಟು 94,961 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 84,901 ವರದಿಗಳು ನೆಗೆಟಿವ್ ಬಂದಿವೆ. ಉಳಿದ 426 ಸ್ಯಾಂಪಲ್ಗಳ ಫಲಿತಾಂಶ ಇನ್ನೂ ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು 313 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>