ಬಸನಗೌಡ ದದ್ದಲ ಮಾತನಾಡಿ, ನೀರು ನಿರ್ವಹಣೆ ಮಾಡಿ ನೀರು ಒದಗಿಸಲು ಅಧಿಕಾರಿಗಳಿಗೆ ಆಗುತ್ತಿಲ್ಲ. ಹಲವು ಬಾರಿ ಗಮನಕ್ಕೆ ತಂದರೂ ಕ್ರಮವಾಗುತ್ತಿಲ್ಲ. ಆದರೆ, ರೈತರನ್ನೇ ಸಮಾಧಾನ ಪಡಿಸುವ ಕೆಲಸ ಮಾಡಲಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವಾಗುತ್ತಿದ್ದರೂ ಅಧಿಕಾರಿಗಳು ಕ್ರಮ ಜರುಗಿಸದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.