ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ಎಸ್.ವರಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಎಸ್.ಎಚ್.ಸುನಂದ, ಗೌರವಾಧ್ಯಕ್ಷೆ ಶಾಂತಾ ಗಂಟೆ, ಮುಖಂಡರಾದ ಲಕ್ಷ್ಮೀದೇವಮ್ಮ, ಕಲಾವತಿ, ಶ್ರೀದೇವಿ ಚುಡೆ, ಬಿಸಿಯೂಟ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಮಾಲಿನಿ ಮೇಸ್ತಾ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ, ಸಹ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ರಂಗಮ್ಮ ಅನ್ವರ, ವರಲಕ್ಷ್ಮೀ, ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ ಇದ್ದರು.