ರಾಯಚೂರು: ‘ಬಡವರು ಮನೆ ಕಟ್ಟಿಕೊಳ್ಳಲು ಬೇಕಾಗುವ ಮರಳನ್ನು ಎತ್ತಿನ ಬಂಡಿ, ಟ್ರ್ಯಾಕ್ಟರ್ಗಳಲ್ಲಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದರೂ ಯಾವುದೇ ಜಿಲ್ಲಾಧಿಕಾರಿ, ತಹಸೀಲ್ದಾರ್ರು ಪಾಲನೆ ಮಾಡುತ್ತಿಲ್ಲ. ಇಂತಹ ಸ್ಥಿತಿ ಇದ್ದಾಗ ಸಿಎಂ ಆಡಳಿತ ಏಕೆ ನಡೆಸಬೇಕು’ ಎಂದು ವಿಧಾನಪರಿಷತ್ ಪ್ರತಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪುಜಾರಿ ಅವರು ಪ್ರಶ್ನಿಸಿದರು