'ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸಿಗಬೇಕು. ಈ ವಿದ್ಯಾರ್ಥಿನಿಯು ರಕ್ಷಣೆ ಇಲ್ಲದಕ್ಕಾಗಿ ಸಾವನ್ನಪ್ಪಿದ್ದಾಳೆ. ರಾಯಚೂರು ಕರ್ನಾಟಕದಲ್ಲಿದೆ. ಇದು ಉತ್ತರ ಪ್ರದೇಶ ಅಥವಾ ಬಿಹಾರವಲ್ಲ. ಈ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯು ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದೆ’ ಎಂದು ಹೇಳಿದರು.