ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಲ್ಲಿ ಅವ್ಯವಹಾರ, ಅನುದಾನ ದುರುಪಯೋಗವಾಗಿದ್ದು, ತಾಲ್ಲೂಕು ಪಂಚಾಯಿತಿ ಮುಖ್ಯ ಅಧಿಕಾರಿ ಉಮೇಶ, ಬಾಗಲವಾಡ ಗ್ರೇಡ್ 2 ಪಿಡಿಒ ವಿನೋದರಾಜ, ಡಿಇಒ ನಾಗರಾಜ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ನಿರುಪಾದಿ ಗೋಮರ್ಸಿ ಒತ್ರಾಯಿಸಿದರು.