ಆನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಬಾಲಾಜಿ ಕ್ಯಾಂಪ್ನಲ್ಲಿ ಸುಮಾರು 100 ಕ್ಕೂ ಹೆಚ್ಚು, ಕವಿತಾಳ ಪಟ್ಟಣದ ವಾರ್ಡ್ ಸಂಖ್ಯೆ 4 ಹಾಗೂ ಮಾನ್ವಿ ಪಟ್ಟಣದ ವಾರ್ಡ್ ಸಂಖ್ಯೆ 9 ರಲ್ಲಿ ಕಡುಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ವಾಸವಾಗಿದ್ದಾರೆ. ಈ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ, ಶೌಚಾಲಯದಂತಹ ಮೂಲ ಸೌಕರ್ಯವಿಲ್ಲ ಎಂದು ದೂರಿದರು.