ರಾಜ್ಯದ 20 ಸಾವಿರ ಗುತ್ತಿಗೆ ಕಾರ್ಮಿಕರು ವಿವಿಧ ಸ್ತರದ ಸ್ಟೇಶನ್ ಅಪರೇಟರ್, ಸಹಾಯಕರು ಸಿಬ್ಬಂದಿ ದುಡಿಯುತ್ತಿದ್ದಾರೆ. ಅವರನ್ನು ಕೆಲಸಕ್ಕೆ ತೆಗೆದುಕೊಳ್ಳವಾಗ ಶೈಕ್ಷಣಿಕ ಅರ್ಹತೆ ಕಡ್ಡಾಯಗೊಳಿಸದೆ ದುಡಿಸಿಕೊಳ್ಳಲಾಗಿದೆ. ಆದರೆ ಈಗ ನಿರ್ಬಂಧ ಸಡಿಲಿಕೆಯ ನಂತರ ಕಾರ್ಮಿಕರನ್ನು ತೆಗೆಯಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.