ಮಂಗಳವಾರ ಜಿಲ್ಲಾಡಳಿತದ ಮುಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಮೂರುಸಾವಿರಕ್ಕಿಂತ ಹೆಚ್ಚು ಸಂಘಟಿತ ಮತ್ತು ಅಸಂಘಟಿತ ಕಲಾವಿದರಿದ್ದು, ಎಲ್ಲರೂ ಇಲಾಖೆಯಲ್ಲಿ ನೊಂದಣಿ ಮಾಡಿಕೊಂಡಿದ್ದಾರೆ. ಆದರೆ ಈವರೆಗೆ ಈ ಕಲಾವಿದರಿಗೆ ಸರ್ಕಾರದಿಂದ ಯಾವುದೇ ರೀತಿಯ ಧನಸಹಾಯ, ಪರಿಹಾರವಾಗಲಿ ದೊರೆತಿಲ್ಲ ಎಂದು ದೂರಿದರು.