ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶಕ್ತಿನಗರದ 1 ಮತ್ತು 2ನೆ ಕ್ರಾಸ್ ಹಾಗೂ ಬಸವನಗುಡಿ ಹತ್ತಿರ 3,500 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಆರ್ಟಿಪಿಎಸ್ ಹಾರುಬೂದಿಯಿಂದ ಹಲವರು ಕ್ಯಾನ್ಸರ್, ಟಿಬಿ, ಅಸ್ತಮಾ ಮತ್ತಿತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಗ್ರಾಮಗಳನ್ನು ಸ್ಥಳಾಂತರ ಮಾಡುವಂತೆ ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.