ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ನಗರದ ರಸ್ತೆ ದುರಸ್ತಿಗೆ ಒತ್ತಾಯ

Last Updated 9 ಜುಲೈ 2020, 12:55 IST
ಅಕ್ಷರ ಗಾತ್ರ

ರಾಯಚೂರು: ನಗರದ ತೀನ್ ಖಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ.

ಈ ರಸ್ತೆಯ ಅಗಲೀಕರಣ ಹಾಗೂ ರಸ್ತೆ ನಿರ್ಮಾಣಕ್ಕೆ ₹4.30 ಕೋಟಿ ಮಂಜೂರಾಗಿದೆ. ಕೂಡಲೇ ಜಿಲ್ಲಾಡಳಿತ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ್, ಪ್ರಭುನಾಯಕ, ಉದಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT