<p><strong>ರಾಯಚೂರು:</strong> ನಗರದ ತೀನ್ ಖಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ.</p>.<p>ಈ ರಸ್ತೆಯ ಅಗಲೀಕರಣ ಹಾಗೂ ರಸ್ತೆ ನಿರ್ಮಾಣಕ್ಕೆ ₹4.30 ಕೋಟಿ ಮಂಜೂರಾಗಿದೆ. ಕೂಡಲೇ ಜಿಲ್ಲಾಡಳಿತ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ್, ಪ್ರಭುನಾಯಕ, ಉದಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರದ ತೀನ್ ಖಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ.</p>.<p>ಈ ರಸ್ತೆಯ ಅಗಲೀಕರಣ ಹಾಗೂ ರಸ್ತೆ ನಿರ್ಮಾಣಕ್ಕೆ ₹4.30 ಕೋಟಿ ಮಂಜೂರಾಗಿದೆ. ಕೂಡಲೇ ಜಿಲ್ಲಾಡಳಿತ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ್, ಪ್ರಭುನಾಯಕ, ಉದಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>