ಅಲ್ಲದೇ ಸಮರ್ಪಕವಾದ ಸಾರಿಗೆ ವ್ಯವಸ್ಥೆ, ಊಟ, ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಅಪಾಯಯ ಪರಿಸ್ಥಿತಿ ಇದೆ, ಆದ್ದರಿಂದ ಪ್ರಸ್ತುತ -2020 ರ ವರ್ಷದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ, ಗೋವರ್ಧನ್ ರೆಡ್ಡಿ, ಶರಣಪ್ಪ ಪಾಟೀಲ್, ಮಂಜುನಾಥ್ ಒತ್ತಾಯಿಸಿದರು.