ರಾಜಧನವಿಲ್ಲದೇ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದ್ದು ತಪಾಸಣೆ ಕೇಂದ್ರದಲ್ಲಿ ಪೊಲೀಸರು ವಿಚಾರಣೆ ನಡೆಸದೇ ಮಾಮೂಲು ಪಡೆದು ಬಿಡುತ್ತಿದ್ದಾರೆ. ಈ ಬಗ್ಗೆ ಸಿಪಿಐ ನದಾಫ್, ಡಿವೈಎಸ್ಪಿ ಹುಲ್ಲೂರು, ತಹಶಿಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೂ ತಿಳಿಸಿದರೂ ಸ್ಪಂದಿಸದೇ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.