ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ಲಿಂಗೈಕ್ಯ ವಿಜಯ ಮಹಾಂತ ಶಿವಯೋಗಿಗಳ 108ನೇ ಪುಣ್ಯ ಸ್ಮರಣೋತ್ಸವ ಮತ್ತು ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಸ್ಮರಣೋತ್ಸವ ನಿಮಿತ್ತ ಬುಧವಾರ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವ ಹಾಗೂ ವಿಶ್ವ ಧರ್ಮ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತೀಯ ದಂಡ ಸಂಹಿತೆಯ ಮೂಲ ವಚನ ಸಾಹಿತ್ಯದ ಸಿಗುತ್ತದೆ’ ಎಂದು ವಿಶ್ಲೇಷಿಸಿದರು.