ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಕುಂಠ ಏಕಾದಶಿ: ಮಂತ್ರಾಲಯದಲ್ಲಿ ವೆಂಕಟೇಶ್ವರನಿಗೆ ಪೂಜೆ

Last Updated 25 ಡಿಸೆಂಬರ್ 2020, 6:50 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ವೈಕುಂಠ ಏಕಾದಶಿ ನಿಮಿತ್ತ ಶುಕ್ರವಾರ, ಮಂತ್ರಾಲಯ ಗ್ರಾಮದೊಳಗಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ಪೂಜೆ ಬಳಿಕ ವೈಕುಂಠ ದ್ವಾರವನ್ನು ಶ್ರೀಗಳು ತೆರೆದರು. ಆನಂತರ ಭಕ್ತರಿಗೆ ವೆಂಕಟೇಶ್ವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT