ಟಿಟಿಡಿ ಅಧಿಕಾರಿಗಳು ತಿರುಪತಿ ಶ್ರೀನಿವಾಸ ದೇವರ ಶೇಷವಸ್ತ್ರ ತೆಗೆದುಕೊಂಡು ಬಂದಿದ್ದು, ಮೆರವಣಿಗೆ ಮೂಲಕ ಮಠಕ್ಕೆ ಆಗಮಿಸಿದರು. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಗೆ ಶೇಷ ವಸ್ತ್ರ ಹಸ್ತಾಂತರಿಸಿದರು. ಹರಿವಾಣದಲ್ಲಿ ಇರಿಸಿದ್ದ ಶೇಷವಸ್ರ್ರವನ್ನು ಶಿರದ ಮೇಲಿಟ್ಟುಕೊಂಡ ಶ್ರೀಗಳು ಆನಂತರ ರಾಯರ ಸನ್ನಿಧಿಗೆ ಸಮರ್ಪಿಸಿದರು.